Saturday, September 19, 2026

Sharan Pumpwell

ವಿಹೆಚ್‌ಪಿ ಕರ್ನಾಟಕ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್‌ಗೆ ಚಿತ್ರದುರ್ಗಕ್ಕೆ ಪ್ರವೇಶ ನಿಷೇಧ

Chithradurga news: ವಿಹೆಚ್‌ಪಿ ಕರ್ನಾಟಕ ರಾಜ್ಯ ಸಹ ಕಾರ್ಯದರ್ಶಿ, ಮಂಗಳೂರು ನಿವಾಸಿ ಶರಣ್ ಪಂಪ್‌ವೆಲ್ ಚಿತ್ರದುರ್ಗಕ್ಕೆ ಬರುವುದನ್ನು ನಿಷೇಧಿಸಲಾಗಿದೆ. ಇಲ್ಲಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಷ್ಠಾಪಿಸಿರುವ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಸೆ.22ರಂದು ಶರಣ್ ಪಂಪ್‌ವೆಲ್ ಅವರ ದಿಕ್ಸೂಚಿ ಭಾಷಣ ನಿಗದಿಯಾಗಿತ್ತು. https://youtu.be/Gf_AmTNQAak ಆದರೆ ರಾಾಜ್ಯದ ಹಲವು ಭಾಗಗಳಲ್ಲಿ ಶರಣ್ ವಿರುದ್ಧ ಪ್ರಕರಣ ದಾಖಲಾಗಿದ್ದು,...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img