Saturday, September 19, 2026

Sharanabasappa Darshanapur

ದಲಿತ ಸಿಎಂ ಆದ್ರೆ ತಪ್ಪೇನು.?: ಸಚಿವ ಶರಣಬಸಪ್ಪ ದರ್ಶನಾಪೂರ

Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಶರಣಬಸಪ್ಪ ದರ್ಶನಾಪೂರ, ದಲಿತ ಸಿಎಂ ಆದ್ರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.. ಬರೀ ಕಾಂಗ್ರೆಸ್ ನಲ್ಲಿ ಅಲ್ಲ, ಎಲ್ಲ ಪಕ್ಷದಲ್ಲಿ ದಲಿತ ಸಿಎಂ ಆಗಬೇಕು. ಕಾಂಗ್ರೆಸ್ ಪಕ್ಷ ಯಾವಗಲೂ ದಲಿತರಿಗೆ ಅಲ್ಪ ಸಂಖ್ಯಾತರಿಗೆ ಶಕ್ತಿ ಕೊಡೋ ಕೆಲಸ ಮಾಡ್ತಿದೆ. ಮುಖ್ಯಮಂತ್ರಿ ಹುದ್ದೆ ಇವಾಗ ಖಾಲಿ‌ ಇಲ್ಲ. ಹೈಕಮಾಂಡ್ ತೀರ್ಮಾನ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img