Tuesday, September 23, 2025

#sharanagowda kandakur

ಅಸಮಧಾನಿತ ಶಾಸಕರ ಮನಪರಿವರ್ತನೆ ಮಾಡುವಲ್ಲಿ ಯಶಸ್ವಿಯಾದ ನಿಖಿಲ್ ಕುಮಾರಸ್ವಾಮಿ..!

ರಾಜಕೀಯ ಸುದ್ದಿ: ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ದ ಚುನಾವಣೆಯಲ್ಲಿ ಗೆಲ್ಲಲು ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಆದರೆ ಜೆಡಿಎಸ್ ನ ಕೆಲವು ಶಾಸಕರು ಮೈತ್ರಿ ವಿರುದ್ದ ಅಸಮದಾನ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ಗೆಲುವನ್ನು ಸಾಧಿಸಿದ ಶಾಸಕರುಗಳು ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಮನಗೊಂಡ...

U.T khadhar: ಕಂದಕೂರ್ ವಿರುದ್ದ ಗರಂ ಆದ ಸಭಾಧ್ಯಕ್ಷರು

ರಾಜಕೀಯ ಸುದ್ದಿ: ಕೆಳೆದ ಒಂದು ವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು ಶುಕ್ರವಾರ ಬಜೆಟ್ ಘೋಷಣೆ ಕಾರ್ಯ ಕೂಡಾ ಜರುಗಿರು ಬಜೆಟ್ ಮಂಡನೆ ಸಮಯದಲ್ಲಿ ಅಪರಿಚಿತರೊಬ್ಬರು  ವಿಧಾನಮಂಡಲ ಅಧಿವೇಶನದೊಳಗೆ ಪ್ರವೇಶಿಸಿ ಭದ್ರತಾ ಲೋಪವನ್ನು ಎತ್ತಿ ತೋರಿಸಿದರು ಹಾಗೂ ಈಗ ಬಾರಿ ಚರ್ಚೆಯಲ್ಲಿರವ ಪೆನ್ ಡ್ರೈವ್ ವಿಚಾರಕ್ಕೆ ಇಂದು ತೆರೆ ಎಳೆಯಲಿದ್ದಾರೆ ಜೆಡಿಯಸ್ ಶಾಸಕರಾಗಿರುವ ಶಾಸಕ ಶರಣುಗೌಡ ಕಂದಕೂರ್...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img