Tuesday, June 23, 2026

sharanaprakshapatil

ಬೆದರಿಕೆ ಒಡ್ಡುವ ಕಿಡಿಗೇಡಿ BJP-RSS ಬೆಂಬಲಿಗರು – ಸಚಿವ ಶರಣಪ್ರಕಾಶ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಬಿಜೆಪಿ–ಆರ್‌ಎಸ್‌ಎಸ್‌ ಬೆಂಬಲಿಗರೇ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡುವಂತಹ ಕಿಡಿಗೇಡಿ ಮನೋಭಾವದವರಾಗಿದ್ದಾರೆ ಎಂದು ಆರೋಪಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಸಂದೇಶಗಳು ಬರುತ್ತಿರುವ ಬಗ್ಗೆ ಅವರು ಸ್ವತಃ ಬಹಿರಂಗವಾಗಿ ಹೇಳಿದ್ದಾರೆ. 2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ...
- Advertisement -spot_img

Latest News

Hubli News: ಕಪ್ಪೆಗಳಿಗೆ ಮದುವೆ ಮಾಡಿ ಮಳೆರಾಯನಿಗೆ ವಿಶೇಷ ಪೂಜೆ ಸಲ್ಲಿಸಿದ ಜನ

Hubli News: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ಆತಂಕದಲ್ಲಿರುವ ನಡುವೆಯೇ, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುರಶೇಟ್ಟಿಕೊಪ್ಪ ಗ್ರಾಮದಲ್ಲಿ ವಿಶಿಷ್ಟ ಆಚರಣೆ ನಡೆದಿದೆ. ಉತ್ತಮ...
- Advertisement -spot_img