Tuesday, September 15, 2026

sharannavaratri

ಬಸವಕಲ್ಯಾಣದಲ್ಲಿ ಶರನ್ನವರಾತ್ರಿ ಧರ್ಮ ಸಮ್ಮೇಳನ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ 34ನೇ ಶರನ್ನವರಾತ್ರಿ ಧರ್ಮ ಸಮ್ಮೇಳನ ನಡೀತಿದೆ. ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಜ್ಯೋತಿ ಬೆಳಗಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದ್ದಾರೆ. ಹಾರಕೂಡ ಮಠದ ಡಾ.ಚನ್ನವೀರ ಶಿವಾಚಾರ್ಯ ಸ್ವಾಮಿ ನೇತೃತ್ವದ ಸಮ್ಮೇಳನದಲ್ಲಿ, ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳು, ಡಾ. ಪ್ರಭುಸಾರಂಗದೇವ ಶಿವಾಚಾರ್ಯ ಸ್ವಾಮಿಗಳು, ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img