Beedar News: ಬೀದರ್: ಜು.9: ರಸ್ತೆಯ ಮಾರ್ಗ ಮಧ್ಯೆ ಅಪಘಾತಕ್ಕೀಡಾಗಿ ಬಿದ್ದಿದ್ದ ವ್ಯಕ್ತಿಯನ್ನು ಕಂಡು ಸ್ಥಳದಲ್ಲಿಯೆ ಪ್ರಥಮ ಚಿಕಿತ್ಸೆ ನಡೆಸಿ ಆಸ್ಪತ್ರೆಗೆ ಕಳುಹಿಸಿ ಬಸವಕಲ್ಯಾಣ ಶಾಸಕ ಶರಣು ಸಲಗಲರ್ ಮಾನವಿಯತೆ ಮೆರೆದಿದ್ದಾರೆ. ನಿನ್ನೆ ರಾತ್ರಿ 9: 30ರ ಸಮಯದಲ್ಲಿ ಶಾಸಕ ಶರಣು ಸಲಗರ್ ಬಸವಕಲ್ಯಾಣ ಮತಕ್ಷೇತ್ರ ಆಲೂಗಡ ಗ್ರಾಮದಿಂದ ಜಾಜನಮುಗುಳಿ ಗ್ರಾಮಕ್ಕೆ ತೆರಳುವಾಗ ಈ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...