Thursday, July 30, 2026

sharath bachche gowda

ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು-ಸಚಿವ ಎಂಟಿಬಿ ನಾಗರಾಜ್

ಹೊಸಕೋಟೆ : ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು ಎಂದು ಸಚಿವ ಎಂಟಿಬಿ ನಾಗರಾಜ್ ವಾಗ್ದಾಳಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮುಗಬಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೇಳೆ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದಿನ ಚುನಾವಣೆಗಳಲ್ಲಿ ದೊಣ್ಣೆ ಮಚ್ಚು ಹಿಡಿದುಕೊಂಡು ಮತಕೇಳುತ್ತಿದ್ದವರು ಈಗ ಮತದಾರರ ಮನೆ ಬಾಗಿಲಿಗೆ ಬಂದು ಕೈ ಕಾಲು ಮುಗಿಯುತ್ತಿದ್ದಾರೆ. ನಾಟಕದಲ್ಲಿ...
- Advertisement -spot_img

Latest News

ದೇಶದ 55 ಕೋಟಿ ಜನರನ್ನು ‘ಮೂರ್ಖರು’ ಎಂದ ನಾಯಕನ ನೈತಿಕತೆ ಏನು?: ರಾಹುಲ್ ವಿರುದ್ಧ ವಿಜಯೇಂದ್ರ ಕಿಡಿ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹೇಳಿಕೆ ನೀಡುವಾಗ, ದೇಶದಲ್ಲಿ "ವಿದ್ಯಾರ್ಥಿಗಳು" ಮತ್ತು "ಈಡಿಯಟ್‌ಗಳು, ಅಂಧಭಕ್ತರು" ಎಂಬ ಎರಡೇ ವರ್ಗಗಳಿವೆ ಎಂದು ಹೇಳಿದ್ದರು....
- Advertisement -spot_img