Sunday, April 26, 2026

sharavana

ಬಿಡದಿ ಹೋರಾಟಕ್ಕೆ ಧುಮುಕಿದ ದಳಪತಿ

ಬಿಡದಿ ಸ್ಮಾರ್ಟ್‌ ಸಿಟಿ ಯೋಜನೆಯ ಭೂಸ್ವಾಧೀನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ತಮ್ಮ ಅನಿರ್ದಿಷ್ಟಾವಧಿ ಹೋರಾಟವನ್ನು ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ. ಈ ಹೋರಾಟಕ್ಕೆ ಈಗ ಜೆಡಿಎಸ್‌ ಬಲ ಸಿಕ್ಕಿದ್ದು, ಸೆಪ್ಟೆಂಬರ್‌ 28 ಅಂದ್ರೆ ಇದೇ ಭಾನುವಾರ ಜೆಡಿಎಸ್‌ ನಾಯಕರು ಹೋರಾಟಕ್ಕೆ ಧುಮುಕಲಿದ್ದಾರೆ. ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲಿದೆ....
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img