Sunday, August 9, 2026

Sharavati river

BSY ಸಾಕಷ್ಟು ಶ್ರಮಿಸಿದ್ದಾರೆ, ಸಿಗಂದೂರು ಸೇತುವೆಗೆ ಮಾಜಿ CM ಹೆಸರಿಡಿ ; ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರ ಹೆಸರನ್ನು ನೂತನವಾಗಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆಗೆ ನಾಮಕರಣ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಅರ್ಜಿದಾರರೊಬ್ಬರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಇನ್ನೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ತಲೆ ಎತ್ತಿರುವ ಸೇತುವೆಯು ಆಕರ್ಷಕವಾಗಿದ್ದು,...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img