Saturday, April 4, 2026

Sharif Bhai Biriyani

ಆರ್ಡರ್ ಮಾಡಿದ್ದು ಪನೀರ್ ಬಿರಿಯಾನಿ, ಸಿಕ್ಕಿದ್ದು ಚಿಕನ್ ತುಂಡು: ಷರೀಫ್ ಭಾಯ್ ಬಿರಿಯಾನಿ ವಿರುದ್ಧ ಬೇಸರ

Bengaluru: ಮಹಾ ಶಿವರಾತ್ರಿಯ ದಿನದಂದು ನಾನ್‌ವೆಜ್ ತಿನ್ನಬಾರದು ಅಂತಾ, ವೆಜ್ ಬಿರ್ಯಾನಿ ಆರ್ಡರ್ ಮಾಡಿದ್ದ ಗ್ರಾಹಕರಿಗೆ ಚಿಕನ್ ಪೀಸ್ ಇರುವ ಬಿರಿಯಾನಿ ನೀಡಿ, ಷರೀಫ್ ಭಾಯ್ ಬಿರಿಯಾನಿ ರೆಸ್ಟೋರೆಂಟ್ ನಿರ್ಲಕ್ಷ್ಯ ತೋರಿದೆ. ಬೆಂಗಳೂರಿನಲ್ಲಿ ವಾಸಿಸುತ್ತಿರುವ ಸಂಜಯ್ ಕೊಪ್ಪ ಎಂಬುವವರು ಷರೀಫ್ ಭಾಯ್ ಬಿರಿಯಾನಿಯಿಂದ ಪನೀರ್ ಬಿರಿಯಾನಿ ಆರ್ಡರ್ ಮಾಡಿದ್ದರು. ಆದರೆ ಅವರಿಗೆ ಆ ಬಿರಿಯಾನಿಯಲ್ಲಿ ಚೀಕನ್...
- Advertisement -spot_img

Latest News

Haveri: ಶಿಗ್ಗಾವಿ ಪಟ್ಟಣದಲ್ಲಿ ಪೊಲೀಸ್ ಅಧಿಕಾರಿಗಳಿಂದ ಟ್ರಾಫಿಕ್ ರೂಲ್ಸ್ ಜಾಗೃತಿ

Haveri News: ಹಾವೇರಿ : ನಗರದಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ, ಸಾರ್ವಜನಿಕರಿಗೆ ಉಪದ್ರ ನೀಡುವವರ ವಿರುದ್ಧ ಪೋಲೀಸರು ಕ್ರಮ ಕೈಗ``ಳ್ಳಲು ಮುಂದಾಗಿದ್ದಾರೆ. ಶಿಗ್ಗಾವಿ ಪಟ್ಟಣದಲ್ಲಿ ಪೊಲೀಸ್ ಅಧಿಕಾರಿಗಳು...
- Advertisement -spot_img