ಮುಂಬೈ: ಮೊನ್ನೆ ತಾನೇ ರಿಲೀಸ್ ಆಗಿದ್ದ ಪಠಾಣ್ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ಇದೀಗ ಡಂಕಿ ಸಿನಿಮಾ ಶೂಟಿಂಗ್ಗಾಗಿ ಶಾರುಖ್ ಕಾಶ್ಮೀರಕ್ಕೆ ತೆರಳಿ ಶೂಟಿಂಗ್ ಮುಗಿಸಿ ವಾಪಸ್ ಆಗಿದ್ದಾರೆ. ಮುಂಬೈ ಏರ್ಪೋರ್ಟ್ಗೆ ಬಂದಿಳಿದಿದ್ದಾರೆ. ಈ ವೇಳೆ ಏರ್ಪೋರ್ಟ್ನ ಓರ್ವ ಸಿಬ್ಬಂದಿ ಶಾರುಖ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಆದರೆ, ಶಾರೂಖ್ ಅವರ ಕೈಯನ್ನ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....