Tuesday, February 3, 2026

sharvari

ಗೆದ್ದೇ ಬಿಟ್ಟಳು ಚಾರ್ಲಿ..!

https://www.youtube.com/watch?v=YzG3YTx8lVM ಮನುಷ್ಯ ಹಾಗೂ ಶ್ವಾನದ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ನಿರ್ದೇಶಕ ಕಿರಣ್ ರಾಜ್ "777 ಚಾರ್ಲಿ" ಚಿತ್ರದಲ್ಲಿ ತೋರಿಸಿದ್ದಾರೆ. ಇಡೀ ವಿಶ್ವದಾದ್ಯಂತ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಕ್ಷಿತ ಶೆಟ್ಟಿ ಅವರ ಅಮೋಘ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. "ಚಾರ್ಲಿ" ನಟನೆಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರ ಯಶಸ್ವಿ 25 ದಿನ ಪೂರೈಸಿ...

‘೭೭೭ ಚಾರ್ಲಿ’ ಸಿನಿಮಾ ಸೀಕ್ವೆಲ್‌ಗೆ ನಾಯಕಿ ಯಾರು ಗೊತ್ತಾ?

https://www.youtube.com/watch?v=ZtHU4-JK3gI '777 ಚಾರ್ಲಿ' ಚಿತ್ರಕ್ಕೂ ಸಕ್ಸಸ್ ಟ್ಯಾಗ್ ಸಿಕ್ಕಿದೆ. ಹೀಗಾಗಿ ಈ ಸಿನಿಮಾಗೆ ಎರಡನೇ ಪಾರ್ಟ್ ಬರುತ್ತದೆಯೇ ಎನ್ನುವ ಪ್ರಶ್ನೆ ಎದುರಾಗುವುದು ಸಹಜ. ಇದೀಗ ಈ ಪ್ರಶ್ನೆಗೆ ರಕ್ಷಿತ್ ಶೆಟ್ಟಿ ಉತ್ತರ ಕೊಟ್ಟಿದ್ದಾರೆ. '777 ಚಾರ್ಲಿ' ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟನಾಗಿ, ನಿರ್ಮಾಪಕನಾಗಿ ಸಿನಿಮಾ ಮೂಲಕ ಗೆಲುವು ಕಂಡಿದ್ದಾರೆ. ಸಿನಿಮಾ ಯಶಸ್ಸು ಕಂಡ ಬಗ್ಗೆ ಮಾಹಿತಿ ನೀಡಲು...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img