Banglore News: ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಮನೆಯಲ್ಲಿ ಇದೀಗ ಸಂಭ್ರಮದ ವಾತಾವರಣ ಮನೆ ಮಾಡಿದೆ. ಸುಪುತ್ರನ ಮದುವೆ ನಿಶ್ಚಿತಾರ್ಥ ಸಮಾರಂಭದಲ್ಲಿ ಇದೀಗ ಶಶಿಕಲಾ ಜೊಲ್ಲೆ ಸಂಪೂರ್ಣ ನಿರತರಾಗಿದ್ದಾರೆ.
ಮನೆಯಲ್ಲಿ ಮತ್ತೊಮ್ಮೆ ಸಂಭ್ರಮದ ವಾತಾವರಣ ಮನೆಮಾಡಿದೆ. ನಮ್ಮ ಮುದ್ದಿನ ಸುಪುತ್ರ ಬಸವಪ್ರಸಾದ ನ ವಿವಾಹ ನಿಶ್ಚಿತಾರ್ಥ ಸೌ.ಯಶಸ್ವಿನಿಯೊಂದಿಗೆ ನಮ್ಮ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನೆರವೇರಿದ ಸಡಗರದ ಕ್ಷಣಗಳು…
ಎಂಬುವುದಾಗಿ...
www.karnatakatv.net : ಬೆಳಗಾವಿ: ರಾಜ್ಯದಲ್ಲಿ ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣದಲ್ಲಿ ಭಾಗಿಯಾದ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ನಾಚಿಕೆ ಅನ್ನೊದು ಇದ್ದರೆ ಸಚಿವ ಸ್ಥಾನದಿಂದ ಹೊರ ಬರಬೇಕು ಎಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಮಿಕ ಘಟಕದ ಬೆಳಗಾವಿ ಅಧ್ಯಕ್ಷರು ಆಗಿರುವ ಮಂಜುನಾಥ ಕಾಂಬಳೆ...
Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...