Banglore News: ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಮನೆಯಲ್ಲಿ ಇದೀಗ ಸಂಭ್ರಮದ ವಾತಾವರಣ ಮನೆ ಮಾಡಿದೆ. ಸುಪುತ್ರನ ಮದುವೆ ನಿಶ್ಚಿತಾರ್ಥ ಸಮಾರಂಭದಲ್ಲಿ ಇದೀಗ ಶಶಿಕಲಾ ಜೊಲ್ಲೆ ಸಂಪೂರ್ಣ ನಿರತರಾಗಿದ್ದಾರೆ.
ಮನೆಯಲ್ಲಿ ಮತ್ತೊಮ್ಮೆ ಸಂಭ್ರಮದ ವಾತಾವರಣ ಮನೆಮಾಡಿದೆ. ನಮ್ಮ ಮುದ್ದಿನ ಸುಪುತ್ರ ಬಸವಪ್ರಸಾದ ನ ವಿವಾಹ ನಿಶ್ಚಿತಾರ್ಥ ಸೌ.ಯಶಸ್ವಿನಿಯೊಂದಿಗೆ ನಮ್ಮ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನೆರವೇರಿದ ಸಡಗರದ ಕ್ಷಣಗಳು…
ಎಂಬುವುದಾಗಿ...
www.karnatakatv.net : ಬೆಳಗಾವಿ: ರಾಜ್ಯದಲ್ಲಿ ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣದಲ್ಲಿ ಭಾಗಿಯಾದ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ನಾಚಿಕೆ ಅನ್ನೊದು ಇದ್ದರೆ ಸಚಿವ ಸ್ಥಾನದಿಂದ ಹೊರ ಬರಬೇಕು ಎಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಮಿಕ ಘಟಕದ ಬೆಳಗಾವಿ ಅಧ್ಯಕ್ಷರು ಆಗಿರುವ ಮಂಜುನಾಥ ಕಾಂಬಳೆ...
ರಾಜ್ಯ ರಾಜಕಾರಣದಲ್ಲಿ ಈಗ ಮತ್ತೊಮ್ಮೆ ಸಿಎಂ ಕುರ್ಚಿಯ ಚರ್ಚೆ ಜೋರಾಗಿದೆ. 2028ರ ವಿಧಾನಸಭಾ ಚುನಾವಣೆ ಬಗ್ಗೆ ಸಚಿವ ಶಿವರಾಜ್ ತಂಗಡಗಿ ದೊಡ್ಡ ಭವಿಷ್ಯವೊಂದನ್ನು ನುಡಿದ್ದಾರೆ. ಮುಂದಿನ...