Tuesday, December 23, 2025

Shashikiran Shetty

ಚಿತ್ತಾಪುರ RSS ಪಥಸಂಚಲನ ವಿವಾದ, ನ.7ಕ್ಕೆ ವಿಚಾರಣೆ ಮುಂದೂಡಿಕೆ!

ಚಿತ್ತಾಪುರದಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಪಥಸಂಚಲನ ಕುರಿತ ಕಗ್ಗಂಟನ್ನು ಸೌಹಾರ್ದಯುತವಾಗಿ ಪರಿಹರಿಸಲು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು ನವೆಂಬರ್ 5ರಂದು ಸಂಜೆ 5 ಗಂಟೆಗೆ ಮತ್ತೊಂದು ಶಾಂತಿ ಸಭೆ ನಡೆಸುವಂತೆ ಸೂಚಿಸಿದೆ. ನ್ಯಾಯಮೂರ್ತಿ M.G.S. ಕಮಲ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಈ ನಿರ್ದೇಶನ ನೀಡಲಾಯಿತು. ವಿಚಾರಣೆ ವೇಳೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img