Wednesday, May 13, 2026

Shashikiran Shetty

ಚಿತ್ತಾಪುರ RSS ಪಥಸಂಚಲನ ವಿವಾದ, ನ.7ಕ್ಕೆ ವಿಚಾರಣೆ ಮುಂದೂಡಿಕೆ!

ಚಿತ್ತಾಪುರದಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಪಥಸಂಚಲನ ಕುರಿತ ಕಗ್ಗಂಟನ್ನು ಸೌಹಾರ್ದಯುತವಾಗಿ ಪರಿಹರಿಸಲು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು ನವೆಂಬರ್ 5ರಂದು ಸಂಜೆ 5 ಗಂಟೆಗೆ ಮತ್ತೊಂದು ಶಾಂತಿ ಸಭೆ ನಡೆಸುವಂತೆ ಸೂಚಿಸಿದೆ. ನ್ಯಾಯಮೂರ್ತಿ M.G.S. ಕಮಲ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಈ ನಿರ್ದೇಶನ ನೀಡಲಾಯಿತು. ವಿಚಾರಣೆ ವೇಳೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img