Tuesday, October 14, 2025

shashikumar

ಚೊಚ್ಚಲ ಕಾಲಿವುಡ್ ಸಿನಿಮಾ ಶೂಟಿಂಗ್ ಮುಗಿಸಿದ ನೀನಾಸಂ ಸತೀಶ್

ಸ್ಯಾಂಡಲ್ ವುಡ್ ಅಂಗಳದಿಂದ ಕಾಲಿವುಡ್ ಅಂಗಳಕ್ಕೂ ಎಂಟ್ರಿ ಕೊಟ್ಟಿದ್ದ ಕ್ವಾಟ್ಲೆ ಸತೀಶ ತಮ್ಮ ಚೊಚ್ಚಲ‌ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಮಾಡಿದ್ದಾರೆ. ಪಗೈವಾನುಕು ಅರುಲ್ವಾಯ್ ಎಂಬ ತಮಿಳು ಸಿನಿಮಾದ ಸೆಕೆಂಡ್ ಶೆಡ್ಯೂಲ್ ನ್ನ‌ ಈ ವರ್ಷದ ಆರಂಭದಲ್ಲಿ ಶುರುಮಾಡಿದ್ದರು. ಇದೀಗ ಈ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದೆ. ಚಿತ್ರೀಕರಣ ಕಂಪ್ಲೀಟ್ ಆಗಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನೀನಾಸಂ...
- Advertisement -spot_img

Latest News

Mandya News: ಕುಡಿದು ಬಂದು ಅಂಗನವಾಡಿಯಲ್ಲಿ ರೆಸ್ಟ್ ಮಾಡಿದ ಕುಡುಕ: ಸಹಾಯಕಿಗೆ ಪೋಷಕರಿಂದ ಕ್ಲಾಸ್

Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...
- Advertisement -spot_img