ಮನೆಯಲ್ಲಿ (pets)ಸಾಕು ಪ್ರಾಣಿ ಅಥವಾ ಪಕ್ಷಿಗಳನ್ನು ಇಡುವುದು ಸಾಮಾನ್ಯವಾದ ವಿಷಯ. ಆದರೆ ಪಂಜರಗಳಲ್ಲಿ ಹಕ್ಕಿಗಳನ್ನು ಇಡುವುದು ಶುಭವೇ ಅಥವಾ ಅಶುಭವೇ ಎಂಬ ಪ್ರಶ್ನೆ ಬಹಳ ಮಂದಿಯಲ್ಲಿ ಇದೆ.ಶಾಸ್ತ್ರಜ್ಞರು ಹೇಳುವಂತೆ ಭಗವಂತನ ವರಗಳಾದ ಭೂಮಿ, ಗಾಳಿ, ನೀರು ಎಲ್ಲ ಜೀವಿಗಳಿಗೂ ಸೇರಿವೆ. ಹೀಗಿರುವಾಗ ಪಕ್ಷಿಗಳನ್ನು ಬಂಧಿಸುವುದು ಅವುಗಳ ಸ್ವಾತಂತ್ರ್ಯ ಕಸಿದುಕೊಂಡಂತಾಗುತ್ತದೆ. ಇದು ಮನೆಯ ಶಾಂತಿಗೆ ಭಂಗ...
ವರ್ಣಚಿತ್ರಗಳು ಮನೆಯ ಅಲಂಕಾರವನ್ನು ಹೆಚ್ಚಿಸುತ್ತವೆ. ವಾಸ್ತು ಶಾಸ್ತ್ರದ ಪ್ರಕಾರ, ಸರಿಯಾದ ದಿಕ್ಕಿನಲ್ಲಿ ಇರಿಸಿದಾಗ ಧನಾತ್ಮಕ ಶಕ್ತಿಯನ್ನು ಆಕರ್ಷಿಸುವ ಕೆಲವು ಚಿತ್ರಗಳಿವೆ. ವಾಸ್ತುವಿನ ಪ್ರಾಚೀನ ತತ್ವಗಳ ಪ್ರಕಾರ ಕುದುರೆಗಳ ಚಿತ್ರಗಳು ಅಥವಾ ವರ್ಣಚಿತ್ರಗಳು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ. ಕುದುರೆಗಳು, ವಿಶೇಷವಾಗಿ ಓಡುವ ಕುದುರೆಗಳು, ಶಕ್ತಿ, ವಿಜಯ, ಶಾಂತಿ ಮತ್ತು ಪ್ರಗತಿಯನ್ನು ಪ್ರತಿನಿಧಿಸುತ್ತವೆ. ಆದ್ದರಿಂದ, 7 ಕುದುರೆ...
ವಾಸ್ತು ಶಾಸ್ತ್ರವು ಮನೆಯ ನಿರ್ಮಾಣಕ್ಕೆ ಎಷ್ಟು ಪ್ರಾಮುಖ್ಯತೆಯನ್ನು ನೀಡಲಾಗುತ್ತದೆಯೋ ಅಷ್ಟೇ ಪ್ರಾಮುಖ್ಯತೆಯನ್ನು ಮೇಲಿನ ಮಹಡಿಗಳಿಗೆ ಅಥವಾ ಮಹಡಿಯ ಮೆಟ್ಟಿಲುಗಳಿಗೆ ನೀಡಲಾಗುತ್ತದೆ ಎಂದು ಶಸ್ತ್ರ ಹೇಳುತ್ತದೆ. ಮನೆ ಖರೀದಿಸುವ ಮುನ್ನ ಅದು ಪೂರ್ವ ಅಥವಾ ಉತ್ತರ ದಿಕ್ಕಿಗೆ ಮುಖ ಮಾಡುತ್ತಿದೆಯೇ ಎಂದು ನೋಡುವುದು ಸಾಮಾನ್ಯ. ಹಾಗೆಯೇ ಮನೆಗೆ ಮೆಟ್ಟಿಲುಗಳ ದಾರಿ ಮತ್ತು ದಿಕ್ಕನ್ನೂ ಪರಿಶೀಲಿಸಬೇಕು ಎಂದು...
Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...