ನಟ ದರ್ಶನ್ ಅತ್ತ ರೇಣುಕಾಸ್ವಾಮಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಎದುರಿಸುತ್ತಿದ್ದಾರೆ. ಇತ್ತ, ಅವರ ಅಭಿನಯದ ಶಾಸ್ತ್ರಿ ಸಿನಿಮಾ ಇದೀಗ ಮರುಬಿಡುಗಡೆಯಾಗಿದೆ. ಅಷ್ಟೇ ಅಲ್ಲ, ಶುಕ್ರವಾರ ಜು.12 ರಂದು ರಾಜ್ಯಾದ್ಯಂತ ಸಿನಿಮಾ ಮರುಬಿಡುಗಡೆಯಾಗಿದೆ. ಸಿನಿಮಾ ಬಿಡುಗಡೆ ಆಗಿದ್ದೇ ತಡ, ಅವರ ಅಭಿಮಾನಿ ವರ್ಗ ಚಿತ್ರಮಂದಿರದ ಮುಂದೆ ಸಾಲುಗಟ್ಟಿ ಟಿಕೆಟ್ ಖರೀದಿಸಿ ಸಿನಿಮಾ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...