ನಟ ದರ್ಶನ್ ಅತ್ತ ರೇಣುಕಾಸ್ವಾಮಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಎದುರಿಸುತ್ತಿದ್ದಾರೆ. ಇತ್ತ, ಅವರ ಅಭಿನಯದ ಶಾಸ್ತ್ರಿ ಸಿನಿಮಾ ಇದೀಗ ಮರುಬಿಡುಗಡೆಯಾಗಿದೆ. ಅಷ್ಟೇ ಅಲ್ಲ, ಶುಕ್ರವಾರ ಜು.12 ರಂದು ರಾಜ್ಯಾದ್ಯಂತ ಸಿನಿಮಾ ಮರುಬಿಡುಗಡೆಯಾಗಿದೆ. ಸಿನಿಮಾ ಬಿಡುಗಡೆ ಆಗಿದ್ದೇ ತಡ, ಅವರ ಅಭಿಮಾನಿ ವರ್ಗ ಚಿತ್ರಮಂದಿರದ ಮುಂದೆ ಸಾಲುಗಟ್ಟಿ ಟಿಕೆಟ್ ಖರೀದಿಸಿ ಸಿನಿಮಾ...