ನಟ ದರ್ಶನ್ ಅತ್ತ ರೇಣುಕಾಸ್ವಾಮಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಎದುರಿಸುತ್ತಿದ್ದಾರೆ. ಇತ್ತ, ಅವರ ಅಭಿನಯದ ಶಾಸ್ತ್ರಿ ಸಿನಿಮಾ ಇದೀಗ ಮರುಬಿಡುಗಡೆಯಾಗಿದೆ. ಅಷ್ಟೇ ಅಲ್ಲ, ಶುಕ್ರವಾರ ಜು.12 ರಂದು ರಾಜ್ಯಾದ್ಯಂತ ಸಿನಿಮಾ ಮರುಬಿಡುಗಡೆಯಾಗಿದೆ. ಸಿನಿಮಾ ಬಿಡುಗಡೆ ಆಗಿದ್ದೇ ತಡ, ಅವರ ಅಭಿಮಾನಿ ವರ್ಗ ಚಿತ್ರಮಂದಿರದ ಮುಂದೆ ಸಾಲುಗಟ್ಟಿ ಟಿಕೆಟ್ ಖರೀದಿಸಿ ಸಿನಿಮಾ...
Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...