Friday, July 24, 2026

shastri

ದರ್ಶನ್‌ ನಟನೆಯ ಶಾಸ್ತ್ರಿ ರೀ ರಿಲೀಸ್‌ಗೆ ಫ್ಯಾನ್ಸ್‌ ಜೈಹೋ

ನಟ ದರ್ಶನ್‌ ಅತ್ತ ರೇಣುಕಾಸ್ವಾಮಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಎದುರಿಸುತ್ತಿದ್ದಾರೆ. ಇತ್ತ, ಅವರ ಅಭಿನಯದ ಶಾಸ್ತ್ರಿ ಸಿನಿಮಾ ಇದೀಗ ಮರುಬಿಡುಗಡೆಯಾಗಿದೆ. ಅಷ್ಟೇ ಅಲ್ಲ, ಶುಕ್ರವಾರ ಜು.12 ರಂದು ರಾಜ್ಯಾದ್ಯಂತ ಸಿನಿಮಾ ಮರುಬಿಡುಗಡೆಯಾಗಿದೆ. ಸಿನಿಮಾ ಬಿಡುಗಡೆ ಆಗಿದ್ದೇ ತಡ, ಅವರ ಅಭಿಮಾನಿ ವರ್ಗ ಚಿತ್ರಮಂದಿರದ ಮುಂದೆ ಸಾಲುಗಟ್ಟಿ ಟಿಕೆಟ್‌ ಖರೀದಿಸಿ ಸಿನಿಮಾ...
- Advertisement -spot_img

Latest News

ಕರ್ನಾಟಕದಲ್ಲಿ 70,000 ಸರ್ಕಾರಿ ಹುದ್ದೆಗಳ ಭರ್ತಿಗೆ ಚಾಲನೆ – ಆಯ್ದ ಪರೀಕ್ಷೆಗಳಿಗೆ ದಿನಾಂಕ ಪ್ರಕಟ!

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಕರ್ನಾಟಕದ ನಿರುದ್ಯೋಗಿ ಯುವಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 70,000...
- Advertisement -spot_img