Friday, September 11, 2026

shastri

ದರ್ಶನ್‌ ನಟನೆಯ ಶಾಸ್ತ್ರಿ ರೀ ರಿಲೀಸ್‌ಗೆ ಫ್ಯಾನ್ಸ್‌ ಜೈಹೋ

ನಟ ದರ್ಶನ್‌ ಅತ್ತ ರೇಣುಕಾಸ್ವಾಮಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಎದುರಿಸುತ್ತಿದ್ದಾರೆ. ಇತ್ತ, ಅವರ ಅಭಿನಯದ ಶಾಸ್ತ್ರಿ ಸಿನಿಮಾ ಇದೀಗ ಮರುಬಿಡುಗಡೆಯಾಗಿದೆ. ಅಷ್ಟೇ ಅಲ್ಲ, ಶುಕ್ರವಾರ ಜು.12 ರಂದು ರಾಜ್ಯಾದ್ಯಂತ ಸಿನಿಮಾ ಮರುಬಿಡುಗಡೆಯಾಗಿದೆ. ಸಿನಿಮಾ ಬಿಡುಗಡೆ ಆಗಿದ್ದೇ ತಡ, ಅವರ ಅಭಿಮಾನಿ ವರ್ಗ ಚಿತ್ರಮಂದಿರದ ಮುಂದೆ ಸಾಲುಗಟ್ಟಿ ಟಿಕೆಟ್‌ ಖರೀದಿಸಿ ಸಿನಿಮಾ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img