Monday, February 9, 2026

Shedtears

ಸ್ನೇಹಿತನ ನೆನೆದು ಕಣ್ಣೀರು ಹಾಕಿದ ಸಿಎಂ ಬೊಮ್ಮಾಯಿ…!

www.karnatakatv.net :ಹುಬ್ಬಳ್ಳಿ: ತಮ್ಮ ಆಪ್ತ ಸ್ನೇಹಿತನ ಅಗಲಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿದ್ರು. ಹುಬ್ಬಳ್ಳಿಯಲ್ಲಿ ನಿನ್ನೆ ಹೃದಾಯಾಘಾದಿಂದಾಗಿ  ಮುಖ್ಯಮಂತ್ರಿ ಬೊಮ್ಮಾಯಿ ಸ್ನೇಹಿತರಾದ ರಾಜು ಪಾಟೀಲ್ ನಿಧನರಾಗಿದ್ರು. ಇವತ್ತು ಸ್ನೇಹಿತನ ಅಂತಿಮ ದರ್ಶನ ಪಡೆಯಲು ತೆರಳಿದ್ದ ಸಿಎಂ ಭಾವುಕರಾದ್ರು. ಅಗಲಿದ ಸ್ನೇಹಿತನಿಗೆ ಹೂವಿನ ಹಾರ ಹಾಕುತ್ತಲೇ ಕಂಬನಿ ಮಿಡಿದ್ರು.  ಇದು ಸಿಎಂ ಬಸವರಾಜ ಬೊಮ್ಮಾಯಿ ಎಷ್ಟು...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img