Tuesday, August 11, 2026

Shedtears

ಸ್ನೇಹಿತನ ನೆನೆದು ಕಣ್ಣೀರು ಹಾಕಿದ ಸಿಎಂ ಬೊಮ್ಮಾಯಿ…!

www.karnatakatv.net :ಹುಬ್ಬಳ್ಳಿ: ತಮ್ಮ ಆಪ್ತ ಸ್ನೇಹಿತನ ಅಗಲಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿದ್ರು. ಹುಬ್ಬಳ್ಳಿಯಲ್ಲಿ ನಿನ್ನೆ ಹೃದಾಯಾಘಾದಿಂದಾಗಿ  ಮುಖ್ಯಮಂತ್ರಿ ಬೊಮ್ಮಾಯಿ ಸ್ನೇಹಿತರಾದ ರಾಜು ಪಾಟೀಲ್ ನಿಧನರಾಗಿದ್ರು. ಇವತ್ತು ಸ್ನೇಹಿತನ ಅಂತಿಮ ದರ್ಶನ ಪಡೆಯಲು ತೆರಳಿದ್ದ ಸಿಎಂ ಭಾವುಕರಾದ್ರು. ಅಗಲಿದ ಸ್ನೇಹಿತನಿಗೆ ಹೂವಿನ ಹಾರ ಹಾಕುತ್ತಲೇ ಕಂಬನಿ ಮಿಡಿದ್ರು.  ಇದು ಸಿಎಂ ಬಸವರಾಜ ಬೊಮ್ಮಾಯಿ ಎಷ್ಟು...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img