Friday, August 28, 2026

Sheelahalli Bridge

ಶೀಲಹಳ್ಳಿ ಸೇತುವೆ ಮುಳುಗಡೆ..!

www.karnatakatv.net :ರಾಯಚೂರು : ನಾರಾಯಣಪುರ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 1.77 ಲಕ್ಷ ಕ್ಯೂಸೆಕ್​​ ನೀರನ್ನ ಹರಿ ಬಿಡಲಾಗುತ್ತಿದೆ. ಇದರಿಂದ ಜಿಲ್ಲೆಗೆ ಮತ್ತೊಮ್ಮೆ ಪ್ರವಾಹ ಭೀತಿ‌ ಎದುರಾಗಿದ್ದು, ಲಿಂಗಸುಗೂರು ತಾಲೂಕಿನ ನಡುಗಡ್ಡೆಗಳಿಗೆ ಸಂಪರ್ಕ ಕಲ್ಪಿಸುವ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ಜಲಾಶಯಕ್ಕೆ 1.4 ಲಕ್ಷ ಕ್ಯೂಸೆಕ್​​ ಒಳಹರಿವಿನ ಪ್ರಮಾಣವಿದ್ದು, ಹಿಗಾಗಿ ಜಲಾಶಯದಿಂದ 1.77...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img