Sunday, August 16, 2026

Sheep rearing

ಯುವಕರಿಗೆ ಮತ್ತು ರೈತರಿಗಾಗಿ ಕುರಿ ಸಾಕಾಣಿಕೆ ತರಬೇತಿ

www.karnatakatv.net :ತುಮಕೂರು : ಇತ್ತೀಚೆಗೆ ಯುವ ಸಮುದಾಯ ಕೃಷಿಯತ್ತ ಒಲವು ತೋರಿಸುತ್ತಿರೋ ನಿಟ್ಟಿನಲ್ಲಿ ಯುವಕರಿಗೆ ಪ್ರಯೋಜನವಾಗಲೆಂದು ಪಶುವೈದ್ಯಕೀಯ ಇಲಾಖೆಯ ಸಹಯೋಗದೊಂದಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಕೇಂದ್ರವೂ, ಸುಮಾರು 20ಕ್ಕೂ ಹೆಚ್ಚು ಯುವಕರಿಗೆ ಎರಡು ದಿನಗಳ ಕಾಲ ತರಬೇತಿ ನೀಡಿ ಪ್ರಮಾಣ ಪತ್ರ ವಿತರಿಸಿದ್ರು. ಹೌದು, ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರ, ಪಶುಪಾಲನಾ ಮತ್ತು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img