Bangla News: ದೇಶ ಬಿಟ್ಟು ಭಾರತಕ್ಕೆ ಬಂದಿರುವ ಬಾಂಗ್ಲಾ ದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನ್ಯಾಯಾಲಯ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಬಾಂಗ್ಲಾ ನ್ಯಾಯಾಲಯ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದ್ದು, ಅಕ್ಟೋಬರ್ 17ರಂದು ಈ ಆದೇಶ ಹೊರಡಿಸಿದೆ. ಬಾಂಗ್ಲಾದೇಶದ ಅಂತರಾಷ್ಟ್ರೀಯ ಕ್ರಿಮಿನಲ್ ಟ್ರಿಬ್ಯೂನಲ್ ಮುಖ್ಯ ಪ್ರಾಸಿಕ್ಯೂಟರ್ ಮೊಹಮ್ಮದ್...
International news: ಬಾಂಗ್ಲಾದೇಶದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಅಲ್ಲಿನ ಪ್ರಧಾನಿಯಾಗಿದ್ದ ಶೇಖ್ ಹಸೀನಾ, ಬಾಂಗ್ಲಾ ಬಿಟ್ಟು, ಭಾರತಕ್ಕೆ ಬಂದು ಸೇರಿದ್ದಾರೆ.
ಇದೀಗ ಬಾಂಗ್ಲಾ ಪ್ರಧಾನಿ ನಿವಾಸದಲ್ಲಿ ಬಾಂಗ್ಲಾ ಜನ ನುಸುಳಿ, ಕೈಗೆ ಸಿಕ್ಕಿದ್ದನ್ನು ದೋಚಿಕೊಂಡು, ನಡೆಗದುಕೊಂಡೇ ಮನೆ ಕಡೆ ಹೊರಟಿದ್ದಾರೆ. ಆದ್ರೆ ಹಾಗೇ ಸುಮ್ಮನೆ ಹೋಗದೇ, ವೀಡಿಯೋ, ರೀಲ್ಸ್ ಮಾಡಿ, ತಾವು ಯಾವ ವಸ್ತುವನ್ನು ಮನೆಗೆ ತೆಗೆದುಕೊಂಡು...
Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...