Thursday, June 18, 2026

Shettar Colony

ಮದುವೆ ಗೆ ಹೋಗ್ತಿದ್ದ ಪ್ರೊಫೆಸರ್ ಮನೆ ಮೇಲೆ ಲೋಕಾಯುಕ್ತ ದಾಳಿ!

ಧಾರವಾಡ : ರಾಜ್ಯಾದ್ಯಂತ ಇಂದು 11 ಕಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ. ಅದರಲ್ಲಿ ಧಾರವಾಡ ಜಿಲ್ಲೆಯಲ್ಲೂ ಕೂಡ ನಡೆದಿದೆ. ತನ್ನ ಸಹೋದರನ ಮಗನ ಮದುವೆಗೆ ಹೊರಟಿದ್ದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರೊಫೆಸರ್ ಸುಭಾಷಚಂದ್ರ ನಾಟಿಕರ್ ಅವರಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ. ನಾಟಿಕರ್ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img