Saturday, September 19, 2026

SHETTIGERE

Chikkaballapurದಲ್ಲಿ ಬೆಳಗ್ಗೆ ಭೂಕಂಪನ..!   

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ವಿವಿಧೆಡೆ (Earthquake) ಭೂಕಂಪನವಾಗಿದೆ. ಭೂಕಂಪನದಿಂದ ಅಲ್ಲಿನ ಜನರು ಭಯಭೀತಿ ಗೊಂಡಿದ್ದು ಮನೆಯ ಹೊರಗಡೆ ಬಂದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಮಿ ಕಂಪಿಸುವ ರೀತಿಯಲ್ಲಿ ಅಲ್ಲಿನ ಜನರಿಗೆ ಅನುಭವ ಉಂಟಾಗಿದೆ.                             ಕಳೆದ ಡಿಸೆಂಬರಿ(December)ನಲ್ಲಿ ಚಿಕ್ಕಬಳ್ಳಾಪುರದಲ್ಲಿ ಮೂರು ಬಾರಿ ಭೂಕಂಪನ ಉಂಟಾಗಿತ್ತು. ಆ ವೇಳೆ ಕೆಲವು ಮನೆಗಳು...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img