ಕರ್ನಾಟಕ ಟಿವಿ : ಚೀನಾದ ಬಾವಲಿಗಳ ಮಹಾತಾಯಿ ಎಂದೇ ಕರೆಸಿಕೊಳ್ಳುವ ವುಹಾನ್ ಇನ್ಸಿಟ್ಯೂಟ್ ಆಫ್ ವೈರಾಲಜಿಯ ವಿಜ್ಞಾನಿ ಶೀ ಜ್ಯೆಂಗ್ಲಿ ಇದೀಗ ನಾಪತ್ತೆಯಾಗಿರೋದು ಬಹಳ ಅನುಮಾನಗಳಿಗೆ ಕಾರಣವಾಗಿದೆ. ಕೊರೊನಾ ವೈರಸ್ ಸಂಬಂಧ ಶಿ ಜ್ಯೆಂಗ್ಲಿ ಸಂಶೊಧನೆ ನಡೆಸ್ತಿದ್ರು.. ಅಲ್ಲದೇ ಬಾವಲಿ ಜಗತ್ತಿನ ಎಲ್ಲಾ ಮಾದರಿಯ ಬಾವಲಿ ಕುರಿತು ಶಿ ಜ್ಯೆಂಗ್ಲಿ ಅಧ್ಯಯನ ಮಾಡಿದ್ದಾರೆ.. ವಿಶ್ವಮಟ್ಟದಲ್ಲಿ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...