Tuesday, June 3, 2025

Shifed

ಲೊಕ್ಕನಹಳ್ಳಿ ಪೊಲೀಸ್ ಉಪ ಠಾಣೆ ಸ್ಥಳಾಂತರ..!

www.karnatakatv.net : ಚಾಮರಾಜನಗರ: 84 ವರ್ಷಗಳ ಹಿಂದೆ ಮದ್ರಾಸ್ ಗೌವರ್ನಮೆಂಟ್ ಅವಧಿಯಲ್ಲಿ ಸ್ಥಾಪನೆಗೊಂಡ ಚಾಮರಾಜನಗರ ಜಿಲ್ಲೆಯ ಲೊಕ್ಕನಹಳ್ಳಿ ಪೊಲೀಸ್ ಉಪ ಠಾಣೆಯನ್ನು ಬೇರೆ ಕಡೆ ಸ್ಥಳಾಂತರ ಮಾಡಬಾರದೆಂದು ಲೊಕ್ಕನಹಳ್ಳಿ ಭಾಗದ ಜನತೆ ವಿರೋಧ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿರುವ ಪೊಲೀಸ್ ಉಪ ಠಾಣೆಯನ್ನು ಒಡೆಯರ್ ಪಾಳ್ಯಕ್ಕೆ ಸ್ಥಳಾಂತರ ಮಾಡಲು ಪೊಲೀಸ್ ಇಲಾಖೆ...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img