Thursday, October 17, 2024

SHIGGAVI

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿ

Political News: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಳ್ಳಾರಿಯ ಸಂಡೂರು, ರಾಮನಗರದ ಚೆನ್ನಪಟ್ಟಣ, ಹಾವೇರಿಯ ಶಿಗ್ಗಾಂವಿ ಕ್ಷೇತ್ರಗಳ ಉಪಚುಮಾವಣೆಗೆ ಯಾವಾಗ ಎಂದು ಘೋಷಿಸಲಾಗಿದೆ. https://youtu.be/gHsazDtWNfQ ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗುತ್ತದೆ. ಅಕ್ಟೋಬರ್ 25ಕ್ಕೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿಕೆಗೆ ಕೊನೆಯ ದಿನಾಂಕವಾಗಿರುತ್ತದೆ. ಅಕ್ಚೋಬರ್ 28ಕ್ಕೆ ಅಭ್ಯರ್ಥಿಗಳ ನಾಪತ್ರ ಪರಿಶೀಲನೆ ನಡೆಯುತ್ತದೆ. ಅಕ್ಟೋಬರ್ 30ಕ್ಕೆ...

ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಸಿಎಂ ಮತ್ತು ಮಾಜಿ ಸಿಎಂ..

ಶಿಗ್ಗಾಂವಿ: ಈಗಾಗಲೇ ಮತದಾನ ಪ್ರಕ್ರಿಯೆ ಶುರುವಾಗಿದ್ದು, ಸಿಎಂ ಬೊಮ್ಮಾಯಿ, ತಮ್ಮ ಕ್ಷೇತ್ರವಾದ ಶಿಗ್ಗಾವಿಗೆ ಹೋಗಿ, ಮತದಾನ ಮಾಡಿದ್ದಾರೆ. ಮತದಾನಕ್ಕೂ ಮುನ್ನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಟುಂಬ ಸಮೇತರಾಗಿ ಶಿಗ್ಗಾವಿಯ ಗಣಪತಿ ದೇವಸ್ಥಾನಕ್ಕೆ ಹೋದ ಸಿಎಂ ಬೊಮ್ಮಾಯಿ, ಗೆಲುವಿಗಾಗಿ ಪ್ರಾರ್ಥಿಸಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದಾದ ಬಳಿಕ ಮತಗಟ್ಟೆಗೆ ಆಗಮಿಸಿ, ಕ್ಯೂನಲ್ಲಿ ನಿಂತು, ಬೊಮ್ಮಾಯಿ...

ಕಾಂಗ್ರೆಸ್ ನಲ್ಲಿ ಯಾವುದು ಆ್ಯಕ್ಟಿವಿಟಿ ಇಲ್ಲ-ಡಾ ಕೆ ಸುಧಾಕರ್…!

ರಾಜಕೀಯ ಸುದ್ದಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬಿಜೆಪಿಯ ಸಚಿವರು ಮತ್ತು ಶಾಸಕರು ಕಾಂಗ್ರೆಸ್ ಸೇರಿಕೊಳ್ಳುತ್ತಾರೆ ಎಂಬ ಮಾತಿಗೆ ಮರು ನುಡಿದ ಸಚಿವ ಡಾ ಸುಧಾಕರ್ ಅವರು ಬಿಜೆಪಿಯಿಂದ ಯಾರು ಕಾಂಗ್ರೆಸ್ ಗೆ ಸೇರಿಕೊಳ್ಳುತ್ತಾರೆಂದು ಡಿಕೆ ಶಿವಕುಮಾರ್ ಅವರನ್ನೇ ಕೇಳಿ. ಅದಿರಲಿ  ಕಾಂಗ್ರೆಸ್ನಲ್ಲಿ ಯಾವುದು ಚಟುವಟಿಕೆಗಳು ನಡೆಯುತ್ತಿಲ್ಲ ಹಾಗಿದ್ದರೆ ಯಾರು ತಾನೆ ಸೇರಿಕೊಳ್ಳುತ್ತಾರೆ...

ಸಜ್ಜನರ ಸಮೂಹ ಎಲ್ಲಾದರು ಇದ್ರೆ ಅದು ಶಿಗ್ಗಾವಿಯಲ್ಲಿ: ಮುಖ್ಯಮಂತ್ರಿ ಬೊಮ್ಮಾಯಿ

State News: Feb:27: ತವರು ಕ್ಷೇತ್ರವಾದ ಶಿಗ್ಗಾಂವಿಯ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ ದಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ಸಜ್ಜನರ ಸಮೂಹ ಎಲ್ಲಾದರು ಇದ್ರೆ ಅದು ಶಿಗ್ಗಾವಿಯಲ್ಲಿ. ಭಕ್ತಿ ಭಾವದಿಂದ ಹಿಂದಿನಿಂದಲೂ ಶ್ರೀ ದ್ಯಾಮವ್ವನ ಜಾತ್ರೆ ಆಚರಣೆ ಮಾಡಿಕೊಂಡು ಬಂದಿದ್ದಿರಿ. ನಾನು ನಿತ್ಯ ಪೂಜೆಯಲ್ಲಿ ತಾಯಿ ದ್ಯಾಮವ್ವದೇವಿ ಯನ್ನ ನೆನೆಸುತ್ತೇನೆ. ದ್ಯಾಮವ್ವ...

ಸಿಎಂ ಮನೆ ಮುಂದೆ ಪಂಚಮಸಾಲಿಗಳ ಪ್ರತಿಭಟನೆ..!

state News: ಹಲವು ದಿನಗಳಿಂದ ಲಿಂಗಾಯತ ಪಂಚಮಸಾಲಿ ಮಿಸಲಾತಿ ಕುರಿತು ಕೈ ಗೊಂಡಿರುವ ಪ್ರತಿಭಟನೆ ತಾರಕಕ್ಕೆರಿದೆ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಊರಿನಲ್ಲಿ ಇರುವ ಶಿಗ್ಗಾಂ ಅವರ ಮನೆಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ನಡೆಸಿದರು ಈ ಮೊದಲೆ ಸ್ವಾಮಿಜಿಯವರು ಚಳಿಗಾಲದ ಅಧಿವೇಶನ ಮುಗಿಯುವುದರೊಳಗೆ ಪಂಚಮಸಾಲಿ ಮೀಸಲಾತಿ ಕಾನೂನು ಜಾರಿಗೆ ತರಬೇಕು...
- Advertisement -spot_img

Latest News

ಪೂರ್ವ ಜನ್ಮ ಅನ್ನೋದು ನಿಜಾನಾ? ಕನಸಿನಲ್ಲಿ ಹಿಂದಿನ ಜನ್ಮದ ಘಟನೆಗಳು ಕಾಣಿಸುತ್ತಾ?

Health Tips: ನಾವು ರೇಖಿ ಚಿಕಿತ್ಸೆಯ ಬಗ್ಗೆ ನಿಮಗೆ ಹಲವು ವಿವರಣೆ ನೀಡಿದ್ದೇವೆ. ಅದೇ ರೀತಿ ರೇಖಿ ತಜ್ಞೆಯಾದ ಡಾ.ಭರಣಿಯವರು, ರೇಖಿ ಬಗ್ಗೆ ಇನ್ನಷ್ಟು ಮಾಹಿತಿ...
- Advertisement -spot_img