Tuesday, May 5, 2026

SHIGGAVI

ಸಜ್ಜನರ ಸಮೂಹ ಎಲ್ಲಾದರು ಇದ್ರೆ ಅದು ಶಿಗ್ಗಾವಿಯಲ್ಲಿ: ಮುಖ್ಯಮಂತ್ರಿ ಬೊಮ್ಮಾಯಿ

State News: Feb:27: ತವರು ಕ್ಷೇತ್ರವಾದ ಶಿಗ್ಗಾಂವಿಯ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ ದಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ಸಜ್ಜನರ ಸಮೂಹ ಎಲ್ಲಾದರು ಇದ್ರೆ ಅದು ಶಿಗ್ಗಾವಿಯಲ್ಲಿ. ಭಕ್ತಿ ಭಾವದಿಂದ ಹಿಂದಿನಿಂದಲೂ ಶ್ರೀ ದ್ಯಾಮವ್ವನ ಜಾತ್ರೆ ಆಚರಣೆ ಮಾಡಿಕೊಂಡು ಬಂದಿದ್ದಿರಿ. ನಾನು ನಿತ್ಯ ಪೂಜೆಯಲ್ಲಿ ತಾಯಿ ದ್ಯಾಮವ್ವದೇವಿ ಯನ್ನ ನೆನೆಸುತ್ತೇನೆ. ದ್ಯಾಮವ್ವ...

ಸಿಎಂ ಮನೆ ಮುಂದೆ ಪಂಚಮಸಾಲಿಗಳ ಪ್ರತಿಭಟನೆ..!

state News: ಹಲವು ದಿನಗಳಿಂದ ಲಿಂಗಾಯತ ಪಂಚಮಸಾಲಿ ಮಿಸಲಾತಿ ಕುರಿತು ಕೈ ಗೊಂಡಿರುವ ಪ್ರತಿಭಟನೆ ತಾರಕಕ್ಕೆರಿದೆ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಊರಿನಲ್ಲಿ ಇರುವ ಶಿಗ್ಗಾಂ ಅವರ ಮನೆಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ನಡೆಸಿದರು ಈ ಮೊದಲೆ ಸ್ವಾಮಿಜಿಯವರು ಚಳಿಗಾಲದ ಅಧಿವೇಶನ ಮುಗಿಯುವುದರೊಳಗೆ ಪಂಚಮಸಾಲಿ ಮೀಸಲಾತಿ ಕಾನೂನು ಜಾರಿಗೆ ತರಬೇಕು...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img