ವಿಶ್ವ ಕಪ್ ಟೂರ್ನಿ : ಅಭಿಮಾನಿಗಳ ಬಾಯಲ್ಲಿ ಪ್ರೀತಿಯಿಂದ ಗಬ್ಬರ್ ಅಂತಾನೇ ಕರೆಸಿಕೊಳ್ಳುತ್ತಿದ್ದ ಶಿಖರ್ ಧವನ್, ವಿಶ್ವಕಪ್ ಟೂರ್ನಿಯಿಂದ ಹೊರ ಬಿದೇದಿದ್ದಾರೆ. ಈ ಹಿಂದೆ ಐಸಿಸಿ ಟೂರ್ನಿಗಳಲ್ಲಿ ರನ್ ಹೊಳೆಯನ್ನೇ ಹರಿಸಿದ್ದ ಧವನ್ ಅನುಪಸ್ಥಿತಿ ಟೂರ್ನಿಯುದ್ದಕ್ಕೂ ತಂಡವನ್ನ ಕಾಡದೆ ಇರುವುದಿಲ್ಲ. ಗಾಯದಿಂದಾಗಿ ಟೂರ್ನಿಯ ಆರಂಭದಲ್ಲೇ ತವರಿಗೆ ಮರಳುತ್ತಿರುವ ಶಿಖರ್ ಧವನ್, ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...