ವಿಶ್ವ ಕಪ್ ಟೂರ್ನಿ : ಅಭಿಮಾನಿಗಳ ಬಾಯಲ್ಲಿ ಪ್ರೀತಿಯಿಂದ ಗಬ್ಬರ್ ಅಂತಾನೇ ಕರೆಸಿಕೊಳ್ಳುತ್ತಿದ್ದ ಶಿಖರ್ ಧವನ್, ವಿಶ್ವಕಪ್ ಟೂರ್ನಿಯಿಂದ ಹೊರ ಬಿದೇದಿದ್ದಾರೆ. ಈ ಹಿಂದೆ ಐಸಿಸಿ ಟೂರ್ನಿಗಳಲ್ಲಿ ರನ್ ಹೊಳೆಯನ್ನೇ ಹರಿಸಿದ್ದ ಧವನ್ ಅನುಪಸ್ಥಿತಿ ಟೂರ್ನಿಯುದ್ದಕ್ಕೂ ತಂಡವನ್ನ ಕಾಡದೆ ಇರುವುದಿಲ್ಲ. ಗಾಯದಿಂದಾಗಿ ಟೂರ್ನಿಯ ಆರಂಭದಲ್ಲೇ ತವರಿಗೆ ಮರಳುತ್ತಿರುವ ಶಿಖರ್ ಧವನ್, ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ...
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....