Thursday, April 17, 2025

shimogga

ನಾಮಪತ್ರ ಸಲ್ಲಿಸಿದ ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್

Political News: ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಇಂದು ನಾಮಪತ್ರ ಸಲ್ಲಿಸಿದ್ದು, ಗೀತಾ ಶಿವರಾಜ್‌ಕುಮಾರ್‌ಗೆ ಪತಿ ನಟ ಶಿವರಾಜ್‌ಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸಾಥ್ ನೀಡಿದರು. ಸಹೋದರ ಮಧು ಬಂಗಾರಪ್ಪ ಸೇರಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಯಡಿಯೂರಪ್ಪ ಮಗ ಬಿ.ವೈ.ರಾಘವೇಂದ್ರ ಮತ್ತು ಪಕ್ಷೇತರ...

ಕರ್ನಾಟಕದಲ್ಲಿ ಕೊರೊನಾ ಬಿರುಗಾಳಿ

ಕರ್ನಾಟಕ ಟಿವಿ : ರಾಜ್ಯದಲ್ಲಿ ಕೊರೊನಾ  ಶಕ್ತಿಕಳೆದುಕೊಳ್ತು ಅಂದು ಕೊಳ್ಳವಷ್ಟರಲ್ಲಿ ಮತ್ತೆ ಬಿರುಗಾಳಿ ರೀತಿ ಅಬ್ಬರಿಸುತ್ತಿದೆ. ಕಳೆದ 72 ಗಂಟೆಗಳಲ್ಲಿ 100 ಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಒಂದೇ ದಿನ 54 ಜನರಲ್ಲಿ ಸೋಂಕು ಪತ್ತೆಯಾಗಿದೆ..  ಬೆಳಗಾವಿಯಲ್ಲಿ ಇಂದು ಒಂದೇ ದಿನ 10 ಪ್ರಕರಣ ಪತ್ತೆಯಾಗಿದ್ದು ಗ್ರೀನ್ ಝೋನ್ ಶಿವಮೊಗ್ಗದಲ್ಲಿ ಒಂದು...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img