Wednesday, December 3, 2025

shimogga

ನನ್ನ ಮನವಿಗೆ ಗಡ್ಕರಿ ಸಮ್ಮತಿಸಿದ್ರು : ಆದ್ರೆ ಬಿಜೆಪಿಯವ್ರು ಒತ್ತಡ ಹಾಕಿದ್ರು ; ಸೇತುವೆ ರಾಜಕಾರಣಕ್ಕೆ ಸಿಎಂ ಆಕ್ರೋಶ!

ಬೆಂಗಳೂರು : ಶಿವಮೊಗ್ಗದ ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆ ಲೋಕಾಪರ್ಣೆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಅಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು...

ನಾಮಪತ್ರ ಸಲ್ಲಿಸಿದ ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್

Political News: ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಇಂದು ನಾಮಪತ್ರ ಸಲ್ಲಿಸಿದ್ದು, ಗೀತಾ ಶಿವರಾಜ್‌ಕುಮಾರ್‌ಗೆ ಪತಿ ನಟ ಶಿವರಾಜ್‌ಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸಾಥ್ ನೀಡಿದರು. ಸಹೋದರ ಮಧು ಬಂಗಾರಪ್ಪ ಸೇರಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಯಡಿಯೂರಪ್ಪ ಮಗ ಬಿ.ವೈ.ರಾಘವೇಂದ್ರ ಮತ್ತು ಪಕ್ಷೇತರ...

ಕರ್ನಾಟಕದಲ್ಲಿ ಕೊರೊನಾ ಬಿರುಗಾಳಿ

ಕರ್ನಾಟಕ ಟಿವಿ : ರಾಜ್ಯದಲ್ಲಿ ಕೊರೊನಾ  ಶಕ್ತಿಕಳೆದುಕೊಳ್ತು ಅಂದು ಕೊಳ್ಳವಷ್ಟರಲ್ಲಿ ಮತ್ತೆ ಬಿರುಗಾಳಿ ರೀತಿ ಅಬ್ಬರಿಸುತ್ತಿದೆ. ಕಳೆದ 72 ಗಂಟೆಗಳಲ್ಲಿ 100 ಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಒಂದೇ ದಿನ 54 ಜನರಲ್ಲಿ ಸೋಂಕು ಪತ್ತೆಯಾಗಿದೆ..  ಬೆಳಗಾವಿಯಲ್ಲಿ ಇಂದು ಒಂದೇ ದಿನ 10 ಪ್ರಕರಣ ಪತ್ತೆಯಾಗಿದ್ದು ಗ್ರೀನ್ ಝೋನ್ ಶಿವಮೊಗ್ಗದಲ್ಲಿ ಒಂದು...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img