Monday, August 10, 2026

shimogga muslim eid milad

ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಕಾಂಗ್ರೆಸ್ ಪಣ-ಪ್ರಲ್ಹಾದರ್ ಜೋಶಿ ಅಸಮಾಧಾನ

ಹುಬ್ಬಳ್ಳಿ: ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆಯಲ್ಲಿ ಹಿಂದೂಗಳ ಮನೆಗಳ ಮೇಲೆ ದಾಳಿ ಹಾಗೂ ಹಿಂದೂ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ ಸಹ “ಕರ್ನಾಟಕದಲ್ಲಿ ಇಂತಹ ಘಟನೆಗಳು ಹೊಸತೇನಲ್ಲ” ಎಂದಿರುವ ಗೃಹ ಸಚಿವ ಪರಮೇಶ್ವರ ಅವರು ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಘಟನೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img