Thursday, June 19, 2025

shine

“ಜೇಮ್ಸ್” ಸಿನಿಮಾ ನನಗೆ ದೇವರು ಕೊಟ್ಟ ವರ..!ಶೈನ್ ಶೆಟ್ಟಿ ಮನದಾಳದ ಮಾತು..!

ಪ್ರತಿಭೆ ಯಾರಪ್ಪನ ಸ್ವತ್ತೂ ಅಲ್ಲ..ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ವಿಷಯದ ಬಗ್ಗೆ ಆಸಕ್ತಿಯಿದ್ದೇ ಇರುತ್ತೆ. ಅದರಂತೆಯೇ ನಮ್ಮ ಕನ್ನಡ ಚಿತ್ರರಂಗದಲ್ಲಿರೋ ಸಾಕಷ್ಟು ಕಲಾವಿದರು ತಮ್ಮ ನಟನೆ ಜೊತೆ ಜೊತೆಗೆ ತಮ್ಮಿಷ್ಟದ ವೃತ್ತಿಯನ್ನೂ ಸಹ ಮಾಡ್ತಿದ್ದಾರೆ. ಅಂತವರಲ್ಲಿ ಬಿಗ್‌ಬಾಸ್ ಸೀಸನ್-೭ನ ವಿನ್ನರ್ ಹಾಗೂ ನಟ ಶೈನ್ ಶೆಟ್ಟಿ ಸಹ ಒಬ್ಬರು. ಶೈನ್ ಶೆಟ್ಟಿ ಕಿರುತೆರೆ ಧಾರವಾಹಿಗಳ ಮೂಲಕ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img