Tuesday, July 28, 2026

Shingeri

ಡಿಕೆಶಿಗೆ ಮುಖ್ಯಮಂತ್ರಿ ಯೋಗ..!- ವಿನಯ್ ಗುರೂಜಿ ಹೇಳಿದ್ದೇನು…??

ಚಿಕ್ಕಮಗಳೂರು: ಸಚಿವ ಡಿಕೆಶಿಗೆ ರಾಜ್ಯದ ಸಿಎಂ ಆಗೋ ಯೋಗ ಇದೆ ಅಂತ ಹೇಳಲಾಗ್ತಿದ್ದು, ಇದಕ್ಕಾಗಿ ವಿನಯ್ ಗುರೂಜಿ ಆಶೀರ್ವಾದವನ್ನೂ ಪಡೆದಿದ್ದು ಡಿಕೆಶಿ ಬೆಂಬಲಿಗರು ಖುಷ್ ಆಗಿದ್ದಾರೆ. ನಿನ್ನೆ ಶೃಂಗೇರಿಯ ಋಷ್ಯಶೃಂಗೇಶ್ವರ ಸನ್ನಿಧಿಯಲ್ಲಿ ವರುಣನ ಆಗಮನಕ್ಕಾಗಿ ಪೂಜೆ ಸಲ್ಲಿಸೋದಕ್ಕೆ ತೆರಳಿದ್ದ ಸಚಿವ ಡಿಕೆಶಿ, ಬಳಿಕ ವಿನಯ್ ಗುರೂಜಿಯನ್ನೂ ಭೇಟಿಯಾಗಿದ್ದಾರೆ. ಶೃಂಗೇರಿಯ ದತ್ತಾತ್ರೇಯ ಪೀಠ ಗೌರಿಗದ್ದೆಯ ಆಶ್ರಮದ ವಿನಯ್...
- Advertisement -spot_img

Latest News

ಸರ್ಕಾರಿ ಶಾಲಾ ಮಕ್ಕಳಿಗೆ ಬಿಗ್ ಗುಡ್‌ನ್ಯೂಸ್ – 6ನೇ ತರಗತಿಯಿಂದಲೇ ಪ್ರಾರಂಭ!

ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ಮಕ್ಕಳನ್ನು ಸಜ್ಜುಗೊಳಿಸಲು ಮತ್ತು ನಿರುದ್ಯೋಗ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ಕರ್ನಾಟಕ ಶಿಕ್ಷಣ ಇಲಾಖೆಯು ಮಹತ್ವದ ಹೆಜ್ಜೆಯನ್ನಿಟ್ಟಿದೆ. ರಾಜ್ಯದ ಸರ್ಕಾರಿ...
- Advertisement -spot_img