Saturday, July 5, 2025

Shira

ಜೆಡಿಎಸ್ ಅಧ್ಯಕ್ಷರ ಹುಟ್ಟಿದ ಹಬ್ಬದಲ್ಲಿ ಸೇಬಿಗಾಗಿ ಮುಗಿಬಿದ್ದ ಜನ..

ಶಿರಾ,: ಇಂದು ಶಿರಾದಲ್ಲಿ ಜೆಡಿಎಸ್ ನ ರಾಜ್ಯ ಕೋರ್ ಕಮಿಟಿ ಸದಸ್ಯರು ಮತ್ತು ತಾಲೂಕು ಅಧ್ಯಕ್ಷರಾದ ಆರ್. ಉಗ್ರೇಶ್ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಕಾರ್ಯಕ್ರಮದಲ್ಲಿ ಅವರ ಅಭಿಮಾಗಳು ಹಣ್ಣಿಗಾಗಿ ಮುಗಿಬಿದ್ದ ಘಟನೆ ನಡೆಯಿತು. ಚುನಾವಣೆಗೆ ಇನ್ನೇನು 6 ತಿಗಂಳು ಬಾಕಿ ಇದೆ. ಹೀಗಿರುವಾಗ ಶಕ್ತಿ ಪ್ರದರ್ಶನಕ್ಕೆ ಮುಂದಾದ ರಾಜಕೀಯ ನಾಯಕರು ದಾನ ಧರ್ಮ, ಮೆರವಣಿಗೆ ಇತ್ಯಾದಿ...

ದೇವಸ್ಥಾನದಲ್ಲಿ ಸರಳವಾಗಿ ಚಾಮುಂಡೇಶ್ವರಿ ವರದಂತಿ ಮಹೋತ್ಸವ ಆಚರಣೆ

www.karnatakatv.net : ಶಿರಾ : ದೇಶಾದ್ಯಂತ ಕೊರೊನಾ ಮಹಾಮಾರಿಯ ಅಟ್ಟಹಾಸದಿಂದ ಜನರು ಬೆಸತ್ತು ಯಾವುದೇ ಸಮಾರಂಭ, ಕಾರ್ಯಕ್ರಮಗಳಿಗೆ ತೆರಳದಂತೆ ಆಗಿದೆ. ಆದರೆ ಶಿರಾ ದಲ್ಲಿ ಇಂದು ಆಷಾಢ ಶುಭ ಶುಕ್ರವಾರ ಆಗಿರುವದರಿಂದ  ದೇಶದಲ್ಲಿ ಕೊರೊನಾವನ್ನು ಹೊಗಿಸಲು  ನಗರದ ಗ್ರಾಮದೇವತೆ ದುರ್ಗಮ್ಮ ದೇವಸ್ಥಾನದಲ್ಲಿ ಸರಳವಾಗಿ ಚಾಮುಂಡೇಶ್ವರಿ ವರದಂತಿ ಮಹೋತ್ಸವವನ್ನು ಆಚರಣೆ ಮಾಡಲಾಯಿತು https://www.youtube.com/watch?v=q4XMjxGUEqc&pp=sAQA https://www.youtube.com/watch?v=JiewJR9hhwQ&pp=sAQA https://www.youtube.com/watch?v=Xgy1fLe3QJk&pp=sAQA

ಹೇಮಾವತಿ ನದಿ ನೀರು ಶಿರಾ ಕಡೆ ಶಾಸಕರಿಂದ ಚಾಲನೆ

www.karnatakatv.net : ಶಿರಾ  : ತುಮಕೂರು ನಾಲಾ ವಲಯದ ಪಟ್ರಾವತನಹಳ್ಳಿ ಬಳಿಯ 106ನೇ ಎಸ್ಕೇಪ್‍ಗೇಟ್ ಮೂಲಕ ಕಳ್ಳಂಬೆಳ್ಳ, ಶಿರಾ ಕಡೆಗೆ  ಹೇಮಾವತಿ ನೀರು ಹರಿಯಲು ಆರಂಭಗೊಂಡ ಹಿನ್ನೆಲೆಯಲ್ಲಿ ಹೇಮಾವತಿಯ ನಾಲಾವಲಯದ ಎಸ್ಕೇಪ್ ಗೇಟ್‍ಗೆ ಇಂದು ಶಾಸಕ ಡಾ.ರಾಜೇಶ್ ಗೌಡ ಭೇಟಿ ನೀಡಿ ಚಾಲನೆ ನೀಡಿದರು. ಪ್ರಸಕ್ತ ವರ್ಷ ಗೊರೂರು ಜಲಾಶಯ ಬಾಗದಲ್ಲಿ ಹೆಚ್ಚು ಮಳೆ...

ಜನರ ಮನೆಬಾಗಿಲಿಗೆ ಸರ್ಕಾರಿ ಯೋಜನೆ

www.karnatakatv.net ತುಮಕೂರು: ಶಿರಾ : ಜನ ಸರ್ಕಾರಿ ಸಲವತ್ತು ಪಡೆಯಲು ಅಲೆದಾಡುವುದು ಸಾಮಾನ್ಯವಾಗಿದೆ. ಭ್ರಷ್ಟರಿಗೆ ಲಂಚ ಕೊಟ್ಟು ಜನ ಸುಸ್ತಾಗಿ ಹೋಗ್ತಾರೆ. ಆದರೂ ಸರ್ಕಾರಿ ಸವಲತ್ತುಗಳು ಸಿಗೋದು ಕಷ್ಟ. ಆದ್ರೆ, ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕ್ಷೇತ್ರ ಕ್ಷಮತೆ ಕರ‍್ಯಕ್ರಮದಡಿ ಶಿರಾ ವಿಧಾನಸಭಾ ಕ್ಷೇತ್ರದದಲ್ಲಿ ತೇಜಸ್ವಿನಿ ರಾಜೇಶ್ ಗೌಡ ನೇತೃತ್ವದಲ್ಲಿ...
- Advertisement -spot_img

Latest News

Political News: ಜಿಲ್ಲಾಸ್ಪತ್ರೆಗಳನ್ನು ಸುಮ್ಮನೆ ಮುಚ್ಚಿಸಿಬಿಡಿ: ಹೆಚ್.ಡಿ.ರೇವಣ್ಣ

Political News: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಚಿವ ರೇವಣ್ಣ, ಜಿಲ್ಲೆಯಲ್ಲಾಗುತ್ತಿರುವ ಹೃದಯಾಘಾತದ ಸಾವಿನ ಬಗ್ಗೆ ಮಾತನಾಡಿದ್ದಾರೆ. ಹಾಸನದಲ್ಲಿ ಲಂಚಾವತಾರ, ಭ್ರಷ್ಟಾಚಾರ ಜೋರಾಗಿ ನಡೆಯುತ್ತಿದೆ. ಈ...
- Advertisement -spot_img