Shira Story:
Feb:15: ಒಂದೆಡೆ ರಾಜ್ಯ ರಾಜಕೀಯದಲ್ಲಿ ಚುನಾವಣಾ ಪ್ರಚಾರ ಕಾರ್ಯ ಭರದಿಂದ ಸಾಗ್ತಾ ಇದ್ರೆ, ಇಲ್ಲೊಬ್ರು ಶಾಸಕರು ಊರಿನ ಉತ್ಸವದಲ್ಲಿ ಪಾಲ್ಗೊಂಡು ಜನರಿಗೆ ಮತ್ತಷ್ಟು ಹತ್ತಿರವಾಗುತ್ತಾ ಸಂಭ್ರಮದ ಸೆಂಟರ್ ಆಫ್ ಅಟ್ರಾಕ್ಷನ್ ಆಗಿದ್ದಾರೆ. ಹೌದು ಶಾಸಕರಾದ ಎಂ ರಾಜೇಶ್ ಗೌಡ, ಪ್ರಚಾರದ ಕಾರ್ಯವನ್ನು ಸ್ವಲ್ಪ ಬದಿಗೊತ್ತಿ ಜನಸಾಮಾನ್ಯರ ಸಂಭ್ರಮದಲ್ಲಿ ಪಾಲ್ಗೊಂಡು ಜನಪರ ಕಾರ್ಯಕ್ಕೆ ದೇಣಿಗೆಯನ್ನೂ ...
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....