Saturday, March 14, 2026

Shira Taluk

ಗೋಧಿ ತುಂಬಿದ ಲಾರಿ ಪಲ್ಟಿ, ಬಾಚಿಕೊಳ್ಳೋಕೆ ಮುಗಿಬಿದ್ದ ಜನ

ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಹುಳಿಯಾರ್ - ಹುಯಿಲ್ ದೊರೆ ಬಳಿ ಗೋಧಿ ತುಂಬಿದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಈ ವೇಳೆ ಗೋದಿಗಾಗಿ ಜನರು ಮುಗಿ ಬಿದ್ದಿದ್ದಾರೆ. ವೇಗವಾಗಿ ಬಂದ ಲಾರಿಗೆ ತಿರುವಿನಲ್ಲಿ ಮತ್ತೊಂದು ಲಾರಿ ಡಿಕ್ಕಿಯಾಗಿ ಪಲ್ಟಿಯಾಗಿದೆ. ರಸ್ತೆ ತುಂಬೆಲ್ಲಾ ಚೆಲ್ಲಾಡಿದ ಗೋಧಿ, ಗೋಧಿಗಾಗಿ ಮುಗಿಬಿದ್ದಿ ಜನರ ವಿಡಿಯೋ ಎಲ್ಲೆಡೆ ವೈರಲ್...

ಕೆರೆಗಳಲ್ಲಿ ಮೀನು ಸಾವು, ಬೆಳೆ ನಾಶ – ಕೈಗಾರಿಕಾ ತ್ಯಾಜ್ಯದ ವಿರುದ್ಧ ಆಕ್ರೋಶ!

ಶಿರಾ ವಸಂತ ನರಸಾಪುರ ಕೈಗಾರಿಕೆಯಿಂದ ಬರುವ ರಾಸಾಯನಿಕ ತ್ಯಾಜ್ಯ ಮಿಶ್ರಿತ ನೀರು, ಶಿರಾ ತಾಲೂಕಿನ ಹುಂಜಿನಾಳ ಕೆರೆ ಮಾರ್ಗವಾಗಿ ಕಳ್ಳಂಬೆಳ್ಳ, ಶಿರಾ ದೊಡ್ಡಕೆರೆ ಹಾಗೂ ಮದಲೂರು ಕೆರೆಗೆ ಹರಿಯುತ್ತಿದೆ. ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗಾರಿಕೆ ಮಾಲೀಕರ ಮೇಲೆ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ದೂರು ದಾಖಲಿಸಿದ್ದಾರೆ....

ಕೆ.ಎನ್. ರಾಜಣ್ಣ ಪರ ಬೃಹತ್ ಜನಸಾಗರ, ಸಚಿವ ಸ್ಥಾನಕ್ಕೆ ಮರುಸೇರ್ಪಡೆಗೆ ಒತ್ತಾಯ!

ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡು ಸಚಿವರನ್ನಾಗಿ ಮುಂದುವರೆಸುವಂತೆ ಸರ್ಕಾರವನ್ನು ಮತ್ತು ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿ ಶಿರಾ ನಗರದಲ್ಲಿ ಸಾಹಸ್ರಾರು K.N.R. ಅಭಿಮಾನಿ ಬಳಗ ಹಾಗೂ ಅನುಯಾಯಿಗಳು ಸಮುದಾಯದ ಮುಖಂಡರು ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ಕೆ. ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img