Wednesday, May 27, 2026

Shiradi Sai baba

ಬಾಬಾ ಪಾದಕ್ಕೆರಗಿದ ಅತೃಪ್ತರು..!

ಮುಂಬೈ: ಸ್ಪೀಕರ್ ಸೂಚನೆಯಂತೆ ಕ್ರಮಬದ್ಧವಾಗಿ ರಾಜೀನಾಮೆ ನೀಡಿ ಮತ್ತೆ ಮುಂಬೈ ಸೇರಿರುವ ಅತೃಪ್ತ ಶಾಸಕರು ಇದೀಗ ಟೆಂಪಲ್ ರನ್ ಮಾಡ್ತಿದ್ದಾರೆ. ಇಂದು ಶಿರಡಿಯಲ್ಲಿರುವ ಸಾಯಿ ಬಾಬಾ ಸನ್ನಿಧಿಗೆ ತೆರಳಿ ಬಾಬಾ ದರ್ಶನ ಪಡೆದಿದ್ರು. ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರಾದ ಮಹೇಶ್ ಕುಮಟಳ್ಳಿ, ಎಚ್.ವಿಶ್ವನಾಥ್, ಶಿವರಾಮ್ ಹೆಬ್ಬಾರ್,ರಮೇಶ್ ಜಾರಕಿಹೊಳಿ, ನಾರಾಯಣಗೌಡ, ಬಿ.ಸಿ ಪಾಟೀಲ್, ಕೆ.ಗೋಪಾಲಯ್ಯ,...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img