Hubballi News : ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ನಡೆದಿದ್ದು, ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಅದ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ರೇಣುಕಾ ಶಿವಪ್ಪ ದೊಡ್ಡುಡಚಪ್ಪನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾದ್ಯಕ್ಷ ಸ್ಥಾನಕ್ಕೆ ಧರಣೇಂದ್ರ ಪಾಯಪ್ಪ ಅಂಗಡಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ...
ಹುಬ್ಬಳ್ಳಿ: ಅನಾರೋಗ್ಯದ ಕಾರಣದಿಂದ ಮಹಿಳೆಯೊಬ್ಬಳು ಮನನೊಂದು ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಯಲ್ಲಿ ನಡೆದಿದೆ.
ಬಸವ್ವ ಚಿಕ್ಕನೇರ್ತಿ ಎಂಬುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೂ ನೆರೆಗಲ್ಲನಿಂದ ತವರು...
ಚಿಕ್ಕೋಡಿ: ಡ್ಯಾಂ ವೀಕ್ಷಣೆಗೆಂದು ಬಂದಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಗೆ ಜನರು ಘೇರಾವ್ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆ ಶಿರಗುಪ್ಪಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಕೃಷ್ಣಾ ನದಿಯ ಬ್ಯಾರೇಜ್ ವೀಕ್ಷಣೆಗೆ ಬಂದಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಗೆ ರೈತರು ಘೇರಾವ್ ಹಾಕಿದ್ದಾರೆ. ಅಲ್ಲದೆ ಡಿಕೆಶಿಯವರನ್ನು ಕಾರಿನಿಂದ ಕೆಳಕ್ಕಿಳಿಸಿ...