Monday, September 7, 2026

shirasi

ಮಕ್ಕಳ ಶಿಕ್ಷಣಕ್ಕಾಗಿ ರೋಬೋಟ್ ಅಭಿವೃದ್ದಿ ಪಡಿಸಿದ ಕನ್ನಡಿಗ ಮಶೇಲ್ಕರ್

special news ಈ ಆಧುನಿಕ ಯುಗದಲ್ಲಿ ರೋಬೋಟಕ್ ತಂತ್ರಜ್ಞಾನದಿಂದ ಎಲ್ಲಾ ಕೆಲಸವನ್ನು ವ್ಯಕ್ತಿಯ ಅಗತ್ಯವಿಲ್ಲದೆ ಮಾಡಲಾಗುತ್ತಿದೆ. ಆಸ್ಪತ್ರೆ. ಹೊಟೇಲ್  ಹೀಗೆ ಇನ್ನು ಹಲವಾರು ಕ್ಷೇತ್ರದಲ್ಲಿ ಮಾನವ ಬಲದ ಸಹಾಯವಿಲ್ಲದೆ  ಕೆಸಗಳು ನಡೆಯುತ್ತಿವೆ. ಈಗಾಗಲೆ ಶಾಲೆಗಳಲ್ಲಿಯಾ ಸಹ ಡಿಜಿಟಲ್ ಡಿಟಿಪಿ ಮುಖಾಂತರ ಶಾಲೆಗಳಲ್ಲಿ ಮಕ್ಕಳಿಗೆ ಪಾಠ ಮಾಡಿತಿದ್ದರು . ಕೋರೋನಾ ನಂತರ ಮಕ್ಕಳ ವಿದ್ಯಾಭ್ಯಾಸಕ್ಕೆ ದಕ್ಕೆ ಆಗಬಾರದು...

25 ವರ್ಷಗಳ ಬಳಿಕ ಶಿರಸಿಗೆ ಭೇಟಿ ನೀಡಿದ ಶಿವಣ್ಣ.!

ಸಿನಿ ರಂಗದಲ್ಲಿ ಹ್ಯಾಟ್ರಿಕ್ ಬಾರಿಸಿ ಹ್ಯಾಟ್ರಿಕ್ ಹೀರೋ ಎನಿಸಿಕೊಂಡಿರುವ ಶಿವಣ್ಣ, ಸ್ಯಾಂಡಲ್ ವುಡ್ ನ ಬ್ಯುಸಿ ನಟರಲ್ಲಿ ಒಬ್ಬರು. ಶಿರಸಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ, ಶಿವಣ್ಣನವರ ಮಾವ ಭೀಮಣ್ಣ ನಾಯ್ಕ ಅವರ ನೂತನ ಹೋಟೆಲ್ ಉದ್ಘಾಟನೆಗೆಂದು ಕುಟುಂಬ ಸಮೇತ ಶಿರಸಿಗೆ ಆಗಮಿಸಿದ್ದ ಶಿವಣ್ಣ ಕಳೆದ ಮೂರು ದಿನಗಳಿಂದಲೂ ಶಿರಸಿಯಲ್ಲೇ ತಂಗಿದ್ದಾರೆ. ಹೀಗಾಗಿ ಶಿರಸಿಯ ವಿವಿಧೆಡೆ ತಿರುಗಾಡಿ...

ಶಿರಸಿಯಲ್ಲಿ ನ.೨೮ ಕ್ಕೆ ಅಪ್ಪು ನುಡಿ ನಮನ

ಶಿರಸಿ : ಕದಂಬ ಕಲಾ ವೇದಿಕೆ ಶಿರಸಿ, ಶಿರಸಿ ಕರೋಕೆ ಸ್ಟುಡಿಯೊ ಹಾಗೂ ಅರುಣೋದಯ ಟ್ರಸ್ಟ್ ಸಂಯುಕ್ತ ಆಶ್ರದಲ್ಲಿ ನ.೨೮ ರಂದು ಸಂಜೆ ೫ ಘಂಟೆಯಿAದ ನಗರದ ಹೊಟೆಲ್ ಸುಪ್ರಿಯಾ ಇಂಟರ್ನ್ಯಾಷನಲ್‌ನ ಸಭಾಭವನದಲ್ಲಿ ಮರಣೋತ್ತರ ಕರ್ನಾಟಕ ರತ್ನ ಗೌರವಕ್ಕೆ ಭಾಜನರಾದ ಮರೆಯಲಾಗದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ನಮನ, `ಕರ್ನಾಟಕ ರತ್ನ ನುಡಿ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img