Monday, February 9, 2026

Shiruru

ಶಿರೂರು ಗುಡ್ಡ ಕುಸಿತ ಪ್ರಕರಣ: ಚಾಲಕ ಅರ್ಜುನ್ ಮೃತದೇಹ ಎರಡು ತುಂಡಾಗಿ ಪತ್ತೆ

Ankola News: ಅಂಕೋಲಾ: ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿದು, 11 ಮಂದಿ ಮೃತಪಟ್ಟಿದ್ದು, ಅದರಲ್ಲಿ ಎಲ್ಲರ ದೇಹ ಪತ್ತೆಯಾಗಿತ್ತು. ಆದರೆ ಅಂಕೋಲಾದ ಓರ್ವ ವ್ಯಕ್ತಿ ಮತ್ತು ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಮಾತ್ರ ಪತ್ತೆಯಾಗಿರಲಿಲ್ಲ. ಆದರೆ ಇದೀಗ ಅರ್ಜುನ್ ಮೃತದೇಹ, ನದಿಯೊಳಗೆ ಮುಳುಗಿದ್ದ ಲಾರಿಯಲ್ಲಿ ಪತ್ತೆಯಾಗಿದ್ದು, ಎರಡು ಭಾಗವಾಗಿ, ಸಿಕ್ಕಿದೆ. https://youtu.be/8uX_J0jAii8 ಗುಡ್ಡ ಕುಸಿತಕ್ಕೆ ಲಾರಿ...

ಶಿರೂರು ಗುಡ್ಡ ಕುಸಿತ ಪ್ರಕರಣ: ಕಾರ್ಯಾಚರಣೆ ಶುರು ಮಾಡಿದ ಈಶ್ವರ್ ಮಲ್ಪೆ ಟೀಂ

Ankola News: ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿದು, ಹಲವರು ಸಾವನ್ನಪ್ಪಿದ್ದಾರೆ. ಆದರೆ ಅದರಲ್ಲಿ ಕೆಲವರ ಮೃತದೇಹ ಪತ್ತೆಯಾಗಿದೆ. ಇನ್ನು ಕೆಲ ಮೃತದೇಹ ಪತ್ತೆಯಾಗಬೇಕಿದೆ. ಅದಕ್ಕಾಗಿ ಮೂರ್ನಾಲ್ಕು ದಿನದಿಂದ ಹುಡುಕಾಟ ನಡೆದಿದೆ. https://youtu.be/stkQ-ALVCEQ ಈ ಮೊದಲೇ ಮಾಡಬೇಕಿದ್ದ ಕೆಲಸವನ್ನು ಇಲ್ಲಿನ ತಂಡ ಇದೀಗ ಮಾಡಿದೆ. ಅದೇನೆಂದರೆ, ಈಜುಪಟು, ಮುಳುಗುತಜ್ಞ, ಇಂಥ ಕೇಸ್‌ನಲ್ಲಿ ಎಕ್ಸ್‌ಪರ್ಟ್ ಆಗಿರುವ ಈಶ್ವರ್...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img