Wednesday, October 22, 2025

#ShirurVillage

ದೀಪಾಲಂಕಾರದಲ್ಲಿ ಕಂಗೊಳಿಸಿದ ಜನ ನಾಯಕನ ಬೃಹತ್ ಪ್ರತಿಮೆ!

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಹಿನ್ನಲೆ ಹೊಂದಿರುವ ಶಿರೂರ ಗ್ರಾಮದಲ್ಲಿ ದೀಪಾವಳಿ ಹಬ್ಬದ ಸಂದರ್ಭದಂದು ಸ್ಥಳೀಯರು ತೀವ್ರ ಆಕರ್ಷಣೆಗೆ ಒಳಗಾಗುವಂತಹ ದೃಶ್ಯವೊಂದು ಮೂಡಿಬಂದಿದೆ. ಶಿರೂರ ಗ್ರಾಮ ಪ್ರವೇಶದ ಬಾಗಿಲಿನಲ್ಲೇ ಪ್ರತಿಷ್ಠಾಪಿಸಲಾದ ಜನಪರ ನಾಯಕ ಕೆ.ಎಚ್. ಪಾಟೀಲರ ಪ್ರತಿಮೆ ವಿಭಿನ್ನ ರೀತಿಯಲ್ಲಿ ವಿದ್ಯುತ್ ದೀಪಾಲಂಕಾರದಿಂದ ಬೆಳಗುತ್ತಾ ಸಂಚರಿಸುವ ಜನರ ಗಮನ ಸೆಳೆಯುತ್ತಿದೆ. ಕೆ.ಎಚ್. ಪಾಟೀಲ್ ಕರುನಾಡು ಕಂಡ ಸರ್ವ...
- Advertisement -spot_img

Latest News

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ...
- Advertisement -spot_img