Tuesday, June 24, 2025

shiv kumar

BREAKING NEWS: ವಂಚನೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಿರ್ಮಾಪಕ ಸೇರಿ ನಾಲ್ವರ ಬಂಧನ

https://www.youtube.com/watch?v=ziNRhE8y7ZM ಬೆಂಗಳೂರು: ಲೇಔಟ್ ಮಾಡಲಾಗಿದೆ, ಸೈಟಿ ಖಾಲಿ ಇದೆ. ನೋಡಿ ಎಂಬುದಾಗಿ ಕರೆದುಕೊಂಡು ಹೋಗಿ ತೋರಿಸಿ ಹಣ ಪಡೆದು, ವಂಚನೆ ನಡೆಸುತ್ತಿದ್ದಂತ ಆರೋಪದ ಮೇಲೆ, ಸ್ಯಾಂಡಲ್ ವುಡ್ ನಿರ್ಮಾಪಕ ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಗೆ ನಟ ಕೋಮಲ್ ಅಭಿನಯದ ಲೊಡ್ಡೆ ಸಿನಿಮಾ ನಿರ್ಮಾಪಕ ಮಂಜುನಾಥ್ ಸಹಿತ ನಾಲ್ವರ ವಿರುದ್ಧ ಪುಷ್ಟಕುಮಾರ್ ಎಂಬುವರು...
- Advertisement -spot_img

Latest News

ಸಿದ್ದರಾಮಯ್ಯ, ಡಿಕೆಶಿ ಬಳಿ ರಾಜೀನಾಮೆ ಪಡೆದು ಮೂರನೇಯವರನ್ನು ಸಿಎಂ ಮಾಡಿ: ಕೇಂದ್ರ ಸಚಿವ ಹೆಚ್ಡಿಕೆ

Political News: ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಾನಾ ಮರ್ಯಾದೆ ಇದ್ದಲ್ಲಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ...
- Advertisement -spot_img